ಶಿವರಾಮ ಕಾರಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೮ ನೇ ಸಾಲು:
* ನನ್ನ ಸುತ್ತಲ ಬದುಕು ಸಂತೋಷಕ್ಕಿಂತ ದುಃಖ ಹೆಚ್ಚಾಗಿದೆ. ಸಣ್ಣದಿದ್ದಾಗಿನ ಸತ್ಯ ಈಗಿಲ್ಲ. ಯಾರ ಕೈಗೆ ಈ ದೇಶವನ್ನು ಧಾರೆಯೆರೆದೆವೋ ಬಹುಮಟ್ಟಿಗೆ ಅವರೆ ಈ ಸ್ಥಿತಿಗೆ ಕಾರಣ
* ಈ ದೇಶದ ಜನರನ್ನು ನಂಬುವವರೇ ಇಲ್ಲ. ಈ ದೇಶ, ಜನರನ್ನು ನಂಬುವಂತಾದರೆ ಅದೇ ದೊಡ್ಡ ಪರಮಾರ್ಥ
* ಸರ್ಕಾರ ಎಂದರೆ ಅಲ್ಲಿರುವ ಸರ್ವತಂತ್ರ ಸ್ವತಂತ್ರ ಅಧಿಕಾರಿಗಳಷ್ಟೇ. - ೦೫:೧೬, ೩೧ ಡಿಸೆಂಬರ್ ೨೦೧೩ (
* ಕಾಲ ಹಿಂದಕ್ಕೆ ಚಲಿಸುವುದಿಲ್ಲ. ಅದರ ಜೊತೆಗೇ ಹೆಜ್ಜೆ ಹಾಕದಿದ್ದರೆ ನಾವು ನಿಂತಲ್ಲೇ ನಿಂತಿರಬೇಕಾಗುತ್ತದೆ. - ೧೦:೧೬, ೨೮ ಜನವರಿ ೨೦೧೪ (
*ನಾಲ್ಕು ಜನರಿಗೆ ಅನ್ಯಾಯವಾಗದಂತೆ ಬದುಕಬೇಕು. ಪರರಿಗೆ ಸುಖ ಕೊಡಲು ಆಗದಿದ್ದರೆ ದುಃಖ ಮಾತ್ರ ಕೊಡಬಾರದು. - ೧೭:೨೭, ೨೭ ಫೆಬ್ರುವರಿ ೨೦೧೪ (ಊಊಟ್ಟ್ಛ್ಛ್) ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
{{ವ್ಯಕ್ತಿ}} {{ಲೇಖಕ}}
*ನಾಳೆ ಏನೆಂಬ ಪ್ರಶ್ನೆಗಿಂತಲೂ ‘ಇಂದು ಹೇಗೆ?’ ಎನ್ನುವ ಪ್ರಶ್ನೆ ನಮಗೆ ಮಹತ್ತರವಾಗಿ ಕಾಣಬೇಕು. - ೦೭:೧೧, ೧೩ ಫೆಬ್ರುವರಿ ೨೦೧೫ (
*ಮಕ್ಕಳನ್ನು ಕುಬ್ಜ ವೃದ್ಧರೆಂದು ತಿಳಿಯದ, ಅವರ ಸಹಜ ವಿಕಾಸಕ್ಕೆ ಹಾತೊರೆಯುವ ಶಿಕ್ಷಣ ಮತ್ತು ಶಿಕ್ಷಕರು ಬೇಕು. - ೦೪:೩೪, ೨೧ ಜುಲೈ ೨೦೧೫ (
*ಸತ್ಯವು ಕೂಡ ಆಯಾ ಕಾಲಮಾನದ ತುಲನೆಯಿಂದ ಬದಲಾಗುವ ಜೀವನ ನಿರ್ಣಯ. - ೦೬:೫೨, ೧೮ ಆಗಸ್ಟ್ ೨೦೧೫ (
*ಜೀವನದಿಂದಲೇ ದೇವರು ಉದ್ಭವಿಸಬೇಕು, ಬೆಳೆಯಬೇಕು. ಎಷ್ಟು ಎಷ್ಟು ನಮ್ಮ ಜೀವನ ಹಿರಿದೋ ಅಷ್ಟು ಅಷ್ಟು ದೇವರೂ ಹಿರಿದು. - ೦೫:೪೫, ೧೦ ನವೆಂಬರ್ ೨೦೧೫ (UTC) ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.▼
[[ವರ್ಗ:ಪ್ರಜಾವಾಣಿ]]
▲*ಮಕ್ಕಳನ್ನು ಕುಬ್ಜ ವೃದ್ಧರೆಂದು ತಿಳಿಯದ, ಅವರ ಸಹಜ ವಿಕಾಸಕ್ಕೆ ಹಾತೊರೆಯುವ ಶಿಕ್ಷಣ ಮತ್ತು ಶಿಕ್ಷಕರು ಬೇಕು. - ೦೪:೩೪, ೨೧ ಜುಲೈ ೨೦೧೫ (ಊಟ್ಛ್) ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
▲*ಸತ್ಯವು ಕೂಡ ಆಯಾ ಕಾಲಮಾನದ ತುಲನೆಯಿಂದ ಬದಲಾಗುವ ಜೀವನ ನಿರ್ಣಯ. - ೦೬:೫೨, ೧೮ ಆಗಸ್ಟ್ ೨೦೧೫ (ಊಟ್ಛ್) ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
▲*ಜೀವನದಿಂದಲೇ ದೇವರು ಉದ್ಭವಿಸಬೇಕು, ಬೆಳೆಯಬೇಕು. ಎಷ್ಟು ಎಷ್ಟು ನಮ್ಮ ಜೀವನ ಹಿರಿದೋ ಅಷ್ಟು ಅಷ್ಟು ದೇವರೂ ಹಿರಿದು. - ೦೫:೪೫, ೧೦ ನವೆಂಬರ್ ೨೦೧೫ (UTC) ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
|