ತ.ರಾ.ಸು.: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
ಚುNo edit summary |
||
೧ ನೇ ಸಾಲು:
[[ವರ್ಗ:ಪ್ರಜಾವಾಣಿ]]▼
*ಅರಸನಾದವನು ಆಳಬೇಕು, ಅಳಬಾರದು. - ೧೪:೧೯, ೨೫ ಆಗಸ್ಟ್ ೨೦೧೪ (UTC) ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
*ನಿಜವಾದ ಸೋಲು ಪ್ರತಿಸ್ಪರ್ಧಿಗಳಿಂದ ಸಂಭವಿಸುವ ಪರಾಜಯವಲ್ಲ. ನಮ್ಮಲ್ಲಿ, ನಮ್ಮ ಸಾಹಸದಲ್ಲಿ, ನಮ್ಮ ಶ್ರದ್ಧೆಯಲ್ಲಿ ನಮಗೆ ನಂಬಿಕೆ ಹೋಗುವುದು. - ೦೬:೪೩, ೩ ಮಾರ್ಚ್ ೨೦೧೪ (UTC) ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
*ಅಹಂಕಾರ, ಬೆಳೆಯುವ ಗಿಡಕ್ಕೆ ಹತ್ತುವ ರೋಗ. - ೧೦:೦೯, ೬ ಫೆಬ್ರುವರಿ ೨೦೧೫ (UTC) ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
*ದೇವರು ಧನ, ಅಧಿಕಾರ ಕೊಡೋದು ಜನರಿಗೆ ಉಪಕಾರ ಮಾಡಲಿ ಅಂತ. ಆದರೆ, ಮನುಷ್ಯ ಅದನ್ನು ಜನರನ್ನು ಸುಲಿಗೆ ಮಾಡಲು ಉಪಯೋಗಿಸುತ್ತಾನೆ. - ೧೨:೨೩, ೧೨ ಮೇ ೨೦೧೫ (UTC) ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
▲[[ವರ್ಗ:ಪ್ರಜಾವಾಣಿ]]
*ಸತ್ಯ ದರ್ಶನವಾಗಬೇಕು ಎಂದರೆ ಅಹಂಕಾರ ವಿಸರ್ಜನೆಯಾಗಬೇಕು.
*ತಾನು ಆಚರಿಸದೆ ಮತ್ತೊಬ್ಬರು ಮಾತ್ರ ಆಚರಿಸಬೇಕೆಂದು ದ್ವಿವಿಧವಾದುದು ಎಂದು ಧರ್ಮವೆನಿಸಿಕೊಳ್ಳುವುದಿಲ್ಲ.
▲ - ೦೨:೧೩, ೨೦ ಜುಲೈ ೨೦೧೭ (UTC) ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
|