ಮಹಾತ್ಮ ಗಾಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
File |
ಇನ್ನಷ್ಟು ಉಕ್ತಿಗಳನ್ನು ಸೇರಿಸಿದ್ದು |
||
೬೯ ನೇ ಸಾಲು:
*ಕರುಣೆ ಹೃದಯದ ಅಂತರಾಳದಿಂದ ಬರಬೇಕು. ಅದೇ ನಿಜವಾದ ಕರುಣೆ. - ೦೬:೫೦, ೧೨ ಸೆಪ್ಟೆಂಬರ್ ೨೦೧೭ (UTC) ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
* ಉತ್ತಮ ಶಿಕ್ಷಣದ ಉದ್ದೇಶವೆಂದರೆ ಕೇವಲ ಕಲಿಸುವುದಲ್ಲ, ಕಲಿಯುವ ಆಸೆಯನ್ನೂ ಹುಟ್ಟಿಸುವುದು. ೧೮:೫೫, ೧೮ ಏಪ್ರಿಲ್ ೨೦೧೮ (UTC)ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
*ಎಲ್ಲಿ ಪ್ರೀತಿಯಿದೆಯೋ ಅಲ್ಲೇ ಜೀವನವಿದೆ.
*ಪಾಪವನ್ನು ದ್ವೇಷಿಸಿ, ಪಾಪಿಯನ್ನು ಪ್ರೀತಿಸಿ.
|