ಮಹಾತ್ಮ ಗಾಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಇನ್ನಷ್ಟು ಉಕ್ತಿಯನ್ನು ಸೇರಿಸಿದ್ದು.
No edit summary
೭೮ ನೇ ಸಾಲು:
*ನಿಮಗೆ ಯಾರು ಮುಖ್ಯ ಎಂಬುದನ್ನು ನೀವು ಅವರನ್ನು ಕಳೆದುಕೊಳ್ಳುವ ತನಕ ತಿಳಿದುಕೊಳ್ಳಲಾರಿರಿ.
*ಮನುಷ್ಯ ಅವನ ಯೋಚನೆಗಳ ಉತ್ಪನ್ನವಾಗಿದ್ದಾನೆ.ಅವನ ಯೋಚನೆಯಂತೆ ಅವನಾಗುತ್ತಾನೆ.
*ಆತ್ಮಸಾಕ್ಷಿ ವಿಷಯದಲ್ಲಿ ಬಹುಮತದ ಯಾವ ಕಾನೂನಿಗೂ ಜಾಗವಿಲ್ಲ!
*ಇತರರು ಹೇಳಿದ್ದನ್ನು ಅಭ್ಯಾಸ ಮಾಡುವುದು ಅಥವಾ ಅನುಕರಿಸುವುದು ಅಲ್ಲ,ನಾವು ಸರಿ ಎಂದು ನಂಬಿದ್ದನ್ನು ಮಾಡುವುದುದರಲ್ಲಿ ನಿಜವಾದ ಸಂತೋಷ ಮತ್ತು ಶಾಂತಿ ಇದೆ!
"https://kn.wikiquote.org/wiki/ಮಹಾತ್ಮ_ಗಾಂಧಿ" ಇಂದ ಪಡೆಯಲ್ಪಟ್ಟಿದೆ